Niyatam News Studio

Niyatam News Studio

ಬೆಂಗಳೂರಿನಲ್ಲಿ ಹಸಿರು ಅಭಿವೃದ್ಧಿಗೆ ಮತ್ತಷ್ಟು ಒತ್ತು

Rain Shortage

ಬೆಂಗಳೂರು: ನಗರದಲ್ಲಿ ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಹಸಿರು ವಿಸ್ತರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ವಿವಿಧ ಭಾಗಗಳಲ್ಲಿ ಮರಗಳ ನೆಡುವಿಕೆ, ಉದ್ಯಾನಗಳ ಅಭಿವೃದ್ಧಿ ಹಾಗೂ ಪರಿಸರ ಸ್ನೇಹಿ ಕ್ರಮಗಳಿಗೆ ವೇಗ ನೀಡಲಾಗಿದೆ. ನಗರದ ಹಸಿರು ಪರಿಸರವನ್ನು ಮತ್ತಷ್ಟು ಬಲಪಡಿಸಲು ನೆಡಲಾದ ಸಸಿಗಳಿಗೆ ನಿಯಮಿತವಾಗಿ ನೀರುಣಿಸುವುದು, ಆರೈಕೆ ಹಾಗೂ ಮೇಲ್ವಿಚಾರಣೆ ನಡೆಸಲಾಗುತ್ತಿದೆ.…

ಬೆಂಗಳೂರಿನಲ್ಲಿ ಹಸಿರು ಅಭಿವೃದ್ಧಿಗೆ ಮತ್ತಷ್ಟು ಒತ್ತು

Rain Shortage

ಬೆಂಗಳೂರು: ನಗರದಲ್ಲಿ ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಹಸಿರು ವಿಸ್ತರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ವಿವಿಧ ಭಾಗಗಳಲ್ಲಿ ಮರಗಳ ನೆಡುವಿಕೆ, ಉದ್ಯಾನಗಳ ಅಭಿವೃದ್ಧಿ ಹಾಗೂ ಪರಿಸರ ಸ್ನೇಹಿ ಕ್ರಮಗಳಿಗೆ ವೇಗ ನೀಡಲಾಗಿದೆ. ನಗರದ ಹಸಿರು ಪರಿಸರವನ್ನು ಮತ್ತಷ್ಟು ಬಲಪಡಿಸಲು ನೆಡಲಾದ ಸಸಿಗಳಿಗೆ ನಿಯಮಿತವಾಗಿ ನೀರುಣಿಸುವುದು, ಆರೈಕೆ ಹಾಗೂ ಮೇಲ್ವಿಚಾರಣೆ ನಡೆಸಲಾಗುತ್ತಿದೆ.…

ಬೆಂಗಳೂರಿನಲ್ಲಿ ಹಸಿರು ಅಭಿವೃದ್ಧಿಗೆ ಮತ್ತಷ್ಟು ಒತ್ತು

Ai Effect

ಬೆಂಗಳೂರು: ನಗರದಲ್ಲಿ ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಹಸಿರು ವಿಸ್ತರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ವಿವಿಧ ಭಾಗಗಳಲ್ಲಿ ಮರಗಳ ನೆಡುವಿಕೆ, ಉದ್ಯಾನಗಳ ಅಭಿವೃದ್ಧಿ ಹಾಗೂ ಪರಿಸರ ಸ್ನೇಹಿ ಕ್ರಮಗಳಿಗೆ ವೇಗ ನೀಡಲಾಗಿದೆ. ನಗರದ ಹಸಿರು ಪರಿಸರವನ್ನು ಮತ್ತಷ್ಟು ಬಲಪಡಿಸಲು ನೆಡಲಾದ ಸಸಿಗಳಿಗೆ ನಿಯಮಿತವಾಗಿ ನೀರುಣಿಸುವುದು, ಆರೈಕೆ ಹಾಗೂ ಮೇಲ್ವಿಚಾರಣೆ ನಡೆಸಲಾಗುತ್ತಿದೆ.…

ಬೆಂಗಳೂರಿನಲ್ಲಿ ಹಸಿರು ಅಭಿವೃದ್ಧಿಗೆ ಮತ್ತಷ್ಟು ಒತ್ತು

Rain Shortage

ಬೆಂಗಳೂರು: ನಗರದಲ್ಲಿ ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಹಸಿರು ವಿಸ್ತರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ವಿವಿಧ ಭಾಗಗಳಲ್ಲಿ ಮರಗಳ ನೆಡುವಿಕೆ, ಉದ್ಯಾನಗಳ ಅಭಿವೃದ್ಧಿ ಹಾಗೂ ಪರಿಸರ ಸ್ನೇಹಿ ಕ್ರಮಗಳಿಗೆ ವೇಗ ನೀಡಲಾಗಿದೆ. ನಗರದ ಹಸಿರು ಪರಿಸರವನ್ನು ಮತ್ತಷ್ಟು ಬಲಪಡಿಸಲು ನೆಡಲಾದ ಸಸಿಗಳಿಗೆ ನಿಯಮಿತವಾಗಿ ನೀರುಣಿಸುವುದು, ಆರೈಕೆ ಹಾಗೂ ಮೇಲ್ವಿಚಾರಣೆ ನಡೆಸಲಾಗುತ್ತಿದೆ.…

ಕರ್ನಾಟಕದಲ್ಲಿ ಮಳೆ ಕಣ್ಣಾಮುಚ್ಚಾಲೆ: ಶೇ.41ರಷ್ಟು ಮಳೆ ಕೊರತೆ: ರಾಜ್ಯದ 75% ಭಾಗದಲ್ಲಿ ಬರದ ಭೀತಿ, ಜಲಾಶಯಗಳಲ್ಲಿ ನೀರಿನ ಮಟ್ಟ ಆತಂಕಕಾರಿ

Rain Shortage

ಬೆಂಗಳೂರು: ಮುಂಗಾರು ಆರಂಭವಾದರೂ ರಾಜ್ಯದಲ್ಲಿ ಮಳೆಯ ಕೊರತೆ ಮುಂದುವರಿದಿದ್ದು, ಕರ್ನಾಟಕದಲ್ಲಿ ಬರದ ಆತಂಕ ಮತ್ತಷ್ಟು ಗಾಢವಾಗಿದೆ. ಹೌದು,ಕಂದಾಯ ಇಲಾಖೆ ಅಂಕಿ-ಅಂಶಗಳ ಪ್ರಕಾರ, ಜೂನ್ 1ರಿಂದ ಜುಲೈ 1ರವರೆಗೆ ರಾಜ್ಯದಲ್ಲಿ ಕೇವಲ 124 ಮಿ.ಮೀ. ಮಳೆಯಾಗಿದ್ದು, ವಾಡಿಕೆಯಂತೆ 208 ಮಿ.ಮೀ. ಮಳೆಯಾಗಬೇಕಿತ್ತು. ಇದರಿಂದ ರಾಜ್ಯದಲ್ಲಿ ಶೇ.41ರಷ್ಟು ಮಳೆ ಕೊರತೆ ದಾಖಲಾಗಿದೆ. ಜೂನ್ ತಿಂಗಳಲ್ಲಿಯೂ ಇದೇ ಪರಿಸ್ಥಿತಿ ಕಂಡುಬಂದಿದ್ದು,…

AI ಎಫೆಕ್ಟ್‌! 2026ರ ಅರ್ಧ ವರ್ಷದಲ್ಲೇ 1.28 ಲಕ್ಷ ಟೆಕ್ ಉದ್ಯೋಗ ಕಡಿತ: ಭಾರತಕ್ಕೆ 2ನೇ ಅತಿ ದೊಡ್ಡ ಹೊಡೆತ

Ai Effect

ನವದೆಹಲಿ: ಕೃತಕ ಬುದ್ಧಿಮತ್ತೆ (AI) ಬಳಕೆ ವೇಗವಾಗಿ ಹೆಚ್ಚುತ್ತಿರುವ ಪರಿಣಾಮ ಜಾಗತಿಕ ಟೆಕ್ ಉದ್ಯಮದಲ್ಲಿ ಉದ್ಯೋಗ ಕಡಿತ (Layoffs) ಮುಂದುವರಿದಿದೆ. ಹೌದು,2026ರ ಜನವರಿ 1ರಿಂದ ಜುಲೈ 1ರವರೆಗೆ ವಿಶ್ವದಾದ್ಯಂತ 1.28 ಲಕ್ಷ ಟೆಕ್ ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ. ಇದು 2025ರ ಇಡೀ ವರ್ಷದಲ್ಲಿ ದಾಖಲಾಗಿದ್ದ 1.25 ಲಕ್ಷ ಉದ್ಯೋಗ ಕಡಿತಕ್ಕಿಂತಲೂ ಹೆಚ್ಚು ಎಂದು Layoffs.fyi ಬಿಡುಗಡೆ…